ಬೆಂಗಳೂರು: ನಾಗೇಂದ್ರ ಅವರನ್ನು ಈಡಿ ವಶಕ್ಕೆ ತೆಗೆದುಕೊಂಡಿರುವುದಕ್ಕೆ ತಮ್ಮ ಅಭ್ಯಂತರವೇನೂ ಇಲ್ಲ, ಆದರೆ ಕೇಂದ್ರೀಯ ತನಿಖಾ ಏಜೆನ್ಸಿಗಳನ್ನು ರಾಜಕೀಯವಾಗಿ ಬಳಸಿಕೊಳ್ಳುವುದನ್ನು ಕಾಂಗ್ರೆಸ್ ಮೊದಲಿಂದಲೂ ವಿರೋಧಿಸುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು,
ಇದನ್ನು ಯಾಕೆ ಹೇಳಬೇಕಾಗಿದೆಯೆಂದರೆ, ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣವನ್ನು ಸರ್ಕಾರ ರಚಿಸಿರುವ ಎಸ್ಐಟಿ ತನಿಖೆ ನಡೆಸುತ್ತಿದೆ ಮತ್ತು ಅದಕ್ಕೆ ಸಂಬಂಧಿಸಿದ ಬ್ಯಾಂಕ್ ವ್ಯವಹಾರಗಳನ್ನು ಸಿಬಿಐ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ED ಮಧ್ಯೆ ಪ್ರವೇಶಿಸುವ ಅಗತ್ಯವಿಲ್ಲರಲಿಲ್ಲ ಎಂದು ಪರಮೇಶ್ವರ್ ಹೇಳಿದರು.