ಬೆಂಗಳೂರು: ಮುಡಾ ಪ್ರಕರಣದ ತನಿಖೆಯನ್ನು ಕೂಡಲೇ ಸಿಬಿಐಗೆ ಕೊಡಬೇಕು ವಿಧಾನಸೌಧದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ B.Y.ವಿಜಯೇಂದ್ರ ಆಗ್ರಹಿಸಿದ್ದಾರೆ.
ಸರ್ಕಾರದ ಅಕ್ರಮಗಳ ವಿರುದ್ಧ ಸದನದ ಹೊರಗೆ, ಒಳಗೆ ಹೋರಾಟ ಮುಖ್ಯಮಂತ್ರಿ ಸ್ಥಾನದಲ್ಲಿ ಕೂರುವ ನೈತಿಕತೆ ಕಳೆದುಕೊಂಡಿದ್ದಾರೆ. ರಾಜೀನಾಮೆ ಕೊಡುವವರೆಗೂ ನಾವು ಹೋರಾಟ ಮಾಡುತ್ತೇವೆ ನಾಗೇಂದ್ರ ಬಂಧನವಾಗಿದ್ದಾರೆ, ಶಾಸಕ ದದ್ದಲೇ ಕಾಣೆಯಾಗಿದ್ದಾರೆ. ಕಾಣೆಯಾದ ಶಾಸಕ ದದ್ದಲ್ರನ್ನು ಸರ್ಕಾರ ಹುಡುಕಿ ತರಬೇಕು ಎಂದು ಹೇಳಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಿದ್ದರಾಮಯ್ಯ ಪ್ರಾಮಾಣಿಕರಾಗಿದ್ರೆ ನಿಷ್ಪಕ್ಷಪಾತ ತನಿಖೆ ಮಾಡಲಿ ಹಾಗೆ ಎಲ್ಲದಕ್ಕೂ ಸಿಎಂ ಸಿದ್ದರಾಮಯ್ಯ ಸದನದಲ್ಲಿ ಉತ್ತರ ಕೊಡಬೇಕು
ವಾಲ್ಮೀಕಿ ಹಗರಣ ಬಗ್ಗೆ ಚರ್ಚೆಗೆ ನಿಲುವಳಿ ಸೂಚನೆ ನೀಡಲಾಗಿದೆ ಯಾವ ಸರ್ಕಾರ ಇದ್ದಾಗ ಮುಡಾದಲ್ಲಿ ಹಗರಣವಾಗಿದೆ, ದಾಖಲೆ ಕೊಡಿ ರಾಜ್ಯಪಾಲರಿಗೆ ದೂರು ನೀಡುವ ಬಗ್ಗೆ ಚರ್ಚೆ ಮಾಡ್ತವೆ ಎಂದು ವಿಧಾನಸೌಧದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ B.Y.ವಿಜಯೇಂದ್ರ ವಾಗ್ದಾಳಿ ನಡೆಸಿದರು.