ಕಲಬುರಗಿ: ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾದ ಘಟನೆ ಕಲಬುರಗಿಯಲ್ಲಿ ನಡೆದಿದೆ..ಕಮಲಾಪುರ ತಾಲೂಕಿನ ನಾಗೂರು ಬಳಿ ಶವ ಪತ್ತೆಯಾಗಿದ್ದು ಸಾವಿಗೀಡಾದವಳನ್ನ ಕಲಬುರಗಿ ನಗರದ ಜಗತ್ ಬಡಾವಣೆಯ ನಿವಾಸಿ 45 ವರ್ಷದ ಬಸ್ಸಮ್ಮ ಅಂತ ಗುರುತಿಸಲಾಗಿದೆ..
Pomegranate Juice: ದಿನಕ್ಕೊಂದು ಗ್ಲಾಸ್ ದಾಳಿಂಬೆ ಜ್ಯೂಸ್ ಕುಡಿಯುವುದರಿಂದ ಈ ಕಾಯಿಲೆಗಳು ಹತ್ತಿರವೂ ಸುಳಿಯಲ್ಲ!
ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೈಯ್ದಿರೋ ಶಂಕೆ ವ್ಯಕ್ತವಾಗಿದೆ.ಕೊಲೆ ಮಾಡಿದ ಬಳಿಕ ಸಾಕ್ಷಿ ನಾಶಪಡಿಸಲು ಮೃತದೇಹ ಸುಟ್ಟು ಹಾಕಿರೋ ಸಾಧ್ಯತೆಯಿದೆ ಎನ್ನಲಾಗಿದೆ. ಸ್ಥಳಕ್ಕೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಮಹಾಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.