ಕೊಡಗು: ಕುಶಾಲನಗರ ಪಟ್ಟಣದ ಕಾವೇರಿ ಸೇತುವೆ ಬಳಿ ಸರ್ಕಾರಿ ನೌಕರನೊಬ್ಬ ಕಾವೇರಿ ನದಿಗೆ ಹಾರಿದ ಘಟನೆ ನಡೆದಿದೆ.
Crime News: ನಡುರಸ್ತೆಯಲ್ಲೇ ಪುರಸಭಾ ಸದಸ್ಯನ ಬರ್ಬರ ಕೊಲೆ; ಹಂತಕರು ಎಸ್ಕೇಪ್!
ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕ ಸಿಬ್ಬಂದಿ ಆಗಿದ್ದ ಅರುಣ್ ಎಂಬಾತ, ಏಕಾಎಕಿ ನದಿಗೆ ಹಾರಿದ್ದಾನೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಶೋಧ ಕಾರ್ಯ ಆರಂಭಿಸಿದ್ದಾರೆ.
ಭಾರೀ ಮಳೆ ಹಿನ್ನೆಲೆ ಕಾವೇರಿ ನದಿ ತುಂಬಿ ಹರಿಯುತ್ತಿದೆ.