ಧಾರವಾಡ: ವಿದ್ಯುತ್ ತಂತಿ ತಗುಲಿ ಜಾನುವಾರು ಮೃತಪಟ್ಟಿದೆ. ಧಾರವಾಡ ತಾಲೂಕಿನ ಮನಗುಂಡಿ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದೆ. ಮನಗುಂಡಿ ರೈತ ಮಡಿವಾಳಪ್ಪ ಎಂಬುವವರಿಗೆ ಸೇರಿದ ಒಂದು ಎಮ್ಮೆ ಹಾಗೂ ಎಮ್ಮೆ ಕರು ಮೃತಪಟ್ಟಿದೆ.
Geyser: ಗೀಸರ್ ಸ್ವಿಚ್ ಆಫ್ ಮಾಡಲು ಮರೆತು ಆಫೀಸ್ʼಗೆ ಹೋದರೆ ಏನಾಗುತ್ತದೆ ಗೊತ್ತಾ..?
ಜಾನುವಾರುಗಳನ್ನು ಮೇಯಿಸಲು ಹೋದಾಗ ಬೋರವೆಲ್ ಮೋಟರ್ ಆರಂಭಿಸುವ ವಿದ್ಯುತ್ ತಗುಲಿ ಮೃತಪಟ್ಟಿವೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.