ರೇಣುಕಾಸ್ವಾಮಿ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ದರ್ಶನ್ ಹೆಸರು ಹೇಳುತ್ತಿದ್ದಂತೆ ದುನಿಯಾ ವಿಜಯ್ ಮಾತನಾಡಿದ್ದಾರೆ.
ವರಮಹಾಲಕ್ಷ್ಮಿ ಹಬ್ಬದ ವಿಶೇಷತೆ ಏನು? ಯಾವ ಸಮಯದಲ್ಲಿ ಪೂಜೆ ಮಾಡಿದ್ರೆ ಶ್ರೇಷ್ಠ; ಇಲ್ಲಿದೆ ಮಾಹಿತಿ!
ಇನ್ನೂ ದುನಿಯಾ ವಿಜಯ್ ಅವರು ಸದ್ಯ ‘ಭೀಮ’ ಸಿನಿಮಾ ಗೆಲುವಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಚಿತ್ರ ಒಳ್ಳೆಯ ಗಳಿಕೆ ಮಾಡಿ ಸಾಗುತ್ತಿದೆ. ಈ ಚಿತ್ರದಿಂದ ವಿಜಯ್ ಅವರಿಗೆ ನಿರ್ದೇಶನ ಹಾಗೂ ನಟನೆಯಲ್ಲಿ ಮತ್ತೊಂದು ಗೆಲುವು ಸಿಕ್ಕಿದೆ.
ಈ ಗೆಲುವಿನ ಖುಷಿಯಲ್ಲಿ ಮಾತನಾಡಿದ ಅವರು, ಹೀರೋಗಳ ಹೆಸರು ಹೇಳಿ ಅವರ ಬಗ್ಗೆ ಏನು ಅನಿಸುತ್ತದೆ ಎಂದು ಕೇಳಲಾಯಿತು. ಪುನೀತ್ ರಾಜ್ಕುಮಾರ್ ಬಗ್ಗೆ ಕೇಳಲಾಯಿತು.
ಕುಟುಂಬದವರನ್ನೇ ಯಾರನ್ನೋ ಕಳೆದುಕೊಂಡಿದ್ದೇನೆ ಎಂಬ ಭಾವನೆ’ ಎಂದು ದುನಿಯಾ ವಿಜಯ್ ಹೇಳಿದ್ದಾರೆ. ದರ್ಶನ್ ಹೆಸರು ಹೇಳುತ್ತಿದ್ದಂತೆ ‘ಒಳ್ಳೆಯದಾಗಲಿ’ ಎಂದಷ್ಟೇ ಮಾತನಾಡಿ ಹೋಗಿದ್ದಾರೆ.