ಗದಗ:- ಸಾರಿಗೆ ಸಂಸ್ಥೆ ಬಸ್ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಸ್ಕೂಟಿ ಸವಾರ ಸಾವನ್ನಪ್ಪಿದ ಘಟನೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಬಳಿ ಜರುಗಿದೆ.
ಬಿಜೆಪಿಯಿಂದ 100 ಕೋಟಿ ಆಫರ್ ಹೇಳಿಕೆ: ರವಿ ಗಣಿಗೆ ಶುರುವಾಯ್ತು ಸಂಕಷ್ಟ!
ಲಕ್ಕುಂಡಿ ಗ್ರಾಮದ ಪ್ರಜ್ವಲ್ ಮೃತ ಯುವಕ ಎನ್ನಲಾಗಿದೆ. ಕೊಲ್ಹಾಪುರದಿಂದ ಗಂಗಾವತಿಯಯ ಕಡೆ ಬಸ್ ಹೊರಟಿತ್ತು. ಢಿಕ್ಕಿ ರಭಸಕ್ಕೆ ಸ್ಕೂಟಿ ನುಜ್ಜುಗುಜ್ಜಾಗಿದೆ.
ಸ್ಥಳಕ್ಕೆ ಗದಗ ಗ್ರಾಮೀಣ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.