ಬೆಂಗಳೂರು:- ಎತ್ತಿನಹೊಳೆ ಯೋಜನೆಗೆ ಗೌರಿ ಹಬ್ಬದಂದು ಚಾಲನೆ ನೀಡಲಾಗುತ್ತದೆ ಎಂದು DCM ಡಿಕೆ ಶಿವಕುಮಾರ್ ಹೇಳಿದ್ದಾರೆ
N Chaluvarayaswamy: ಕನ್ನಡವೆಂಬ ಭಾವ ಸೇತು ವಿಶ್ವದೆಲ್ಲೆಡೆ ಬೆಸೆದಿದೆ: ಎನ್ ಚಲುವರಾಯಸ್ವಾಮಿ
ಸೆ. 6ರಂದು ಎತ್ತಿನಹೊಳೆ ಯೋಜನೆಗೆ ಸಿಎಂ ಚಾಲನೆ ನೀಡುತ್ತಾರೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ‘ಗೌರಿಹಬ್ಬದ ದಿನ ಮಧ್ಯಾಹ್ನ 12.05ಕ್ಕೆ ಎತ್ತಿನಹೊಳೆ ಯೋಜನೆಗೆ ಚಾಲನೆ ನೀಡುತ್ತೇವೆ. ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಹಲವೆಡೆ ನೀರು ಹರಿಯಲಿದೆ. ಪಕ್ಷ ಭೇದ ಮರೆತು ರೈತರಿಗೆ ಒಳ್ಳೆಯದಾಗಲಿ ಎಂದು ಒಗ್ಗೂಡಬೇಕು. ಈ ಬಗ್ಗೆ ನಿನ್ನೆ ಸಿಎಂ ಸಿದ್ದರಾಮಯ್ಯ ಜತೆ ಚರ್ಚೆ ಮಾಡಿದ್ದೇನೆ ಎಂದರು.