ಬೆಂಗಳೂರು:- ಬಿಜೆಪಿ MLA ಮುನಿರತ್ನ ಅರೆಸ್ಟ್ ಮಾಡಿ ಪೊಲೀಸರು ಬೆಂಗಳೂರಿಗೆ ಕರೆತಂದಿದ್ದಾರೆ.
ಸಿದ್ದರಾಮಯ್ಯ ನಾಯಕತ್ವ ಪ್ರಶ್ನಿಸುವ ಅರ್ಹತೆ ಕುಮಾರಸ್ವಾಮಿಗಿಲ್ಲ: ಚಲುವರಾಯಸ್ವಾಮಿ ಕಿಡಿ!
ಕೋಲಾರದಿಂದ ಬೆಂಗಳೂರಿಗೆ ಪೊಲೀಸರು ಕರೆತಂದಿದ್ದಾರೆ. ಈ ವೇಳೆ ಪೊಲೀಸ್ ಜೀಪ್ನಲ್ಲಿ ಮುನಿರತ್ನ ಮಧ್ಯೆ ಕುಳಿತಿದ್ದಾರೆ.
ವೈಯಾಲಿಕಾವಲ್ ಠಾಣೆ ಬಳಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಠಾಣೆ ಬಳಿ ಮುನಿರತ್ನ ಅಭಿಮಾನಿಗಳು, ಬೆಂಬಲಿಗರು ಜಮಾಯಿಸಿದ್ದಾರೆ.