ಮೈಸೂರು: ನದಿಗೆ ಹಾರಿ ಯುವಕನೊರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನಲ್ಲಿ ಘಟನೆ ನಡೆದಿದೆ. ನರಸೀಪುರ ಪಟ್ಟಣದ ಕಬಿನಿ ಮೇಲ್ಸೇತುವೆ ಬಳಿ ಕೇತಳ್ಳಿಗ್ರಾಮದ ಮಲ್ಲಿಕಾರ್ಜುನ್ ನದಿಗೆ ಹಾರಿದವರು.ಕೇತಳ್ಳಿ ಗ್ರಾಮದ ಮಲ್ಲೇಶ್ ಎಂಬುವರ ಪುತ್ರ ಮಲ್ಲಿಕಾರ್ಜುನ್ ಮೊಬೈಲ್,
Pitru Paksha 2024: ಪಿತೃಪಕ್ಷದಲ್ಲಿ ಅಪ್ಪಿ ತಪ್ಪಿಯೂ ಈ ತಪ್ಪುಗಳ ಮಾಡಬೇಡಿ..! ಪಿತೃ ದೋಷ ಬರುತ್ತೆ!
ಬಟ್ಟೆಯನ್ನು ಸೇತುವೆ ಮೇಲೆ ಇಟ್ಟು ನದಿಗೆ ಹಾರಿದ್ದಾನೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ, ನರಸೀಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ, ನುರಿತ ಈಜುಗಾರರಿಂದ ಯುವಕನ ಶವಕ್ಕಾಗಿ ತೀವ್ರ ಶೋಧ ನಡೆಸಿದ್ದಾರೆ. ಟಿ ನರಸೀಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.