ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ಧರಾಮಯ್ಯಾ ನವರು ಸಿಎಂ ಸಿದ್ಧರಾಮಯ್ಯ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಆಗ್ರಹಿಸಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ಸಿಎಂ ಸಿದ್ಧರಾಮಯ್ಯ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಬೇಕು ಇದರಲ್ಲಿ ಯಾವುದೇ ರೀತಿಯ ಭಂಡತನ ಸರಿಯಲ್ಲ ಸಿಎಂ ಸಾಚಾ ಆಗಿದ್ದ್ರೆ ರಾಜಿನಾಮೆ ನೀಡಲಿ ಎಂದ ಅವರು ಏನೆ ಇದ್ದರು ಸಿದ್ಧರಾಮಯ್ಯಾ ನವರುರಾಜಿನಾಮೆ ನೀಡಿ ತನಿಖೆ ಎದುರಿಸಲಿ.
ರಾತ್ರಿ ಬಟ್ಟೆಯಿಲ್ಲದೇ ಮಲಗಿದ್ರೆ ಏನಾಗುತ್ತೆ..? ಇಲ್ಲಿದೆ ನಿಮಗೆ ಗೊತ್ತಿಲ್ಲದ ರೋಚಕ ಸತ್ಯಗಳು
ಅವರು ಅಧಿಕಾರದಲ್ಲಿದ್ದು ತನಿಖೆ ಎದುರಿಸಿದ್ರೆ ಅದು ನ್ಯಾಯಸಮ್ಮತವಾಗಲ್ಲ, ಈ ಭಂಡತನ ಮುಂದುವರಿದ್ರೆ ಜನ ದಂಗೆ ಹೇಳಬೇಕಾಗುತ್ತದೆ.ಕಾಂಗ್ರೆಸ್ ಹೈಕಮಾಂಡ್ ಈ ಕೂಡಲೇ ಸಿಎಂ ಸಿದ್ಧರಾಮಯ್ಯ ರಾಜಿನಾಮೆ ಪಡೆಯಬೇಕು.ಇಲ್ಲದಿದ್ದರೆ ಒಬ್ಬ ಆರೋಪಿ ಸಿಎಂ ಹೇಗೆ ಮುಂದುವರಿಸಿತ್ತಿರಿ ಅಂತ ರಾಷ್ಟ್ರ ವ್ಯಾಪ್ತಿಯಲ್ಲಿ ಪ್ರಶ್ನೆ ಮಾಡತ್ತಿವಿ.ಮಾತು ಎತ್ತಿದ್ರೆ ಕಾಂಗ್ರೆಸ್ ನಾಯಕರು ಸಂವಿಧಾನದ ರಕ್ಷಕರು ಅಂತಾರೆ. ಆದರೆ ಸಂವಿಧಾನದತ್ತ ರಾಜ್ಯಪಾಲ ಅಸ್ತಿತ್ವ ಪ್ರಶ್ನೆ ಮಾಡತ್ತಾರೆ. ಅರ್ಕಾವತಿ ಹಗರಣದಲ್ಲಿಯೇ ಸಿಎಂ ಹೋಗಬೇಕಿತ್ತು ಎಂದರು