ಕೋಲಾರ : ಚಿನ್ನದನಾಡು ಕೋಲಾರ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಜಾನಪದ ಸಂಗೀತಾ ಸುಗ್ಗಿಯನ್ನು ನಗರದ ಸಿ.ಬೈರೇಗೌಡ ನಗರದ ಮೈದಾನದಲ್ಲಿ ಅ.6ರಂದು ಸಂಜೆ 5.30ರಿಂದ ರಾತ್ರಿ 10 ಗಂಟೆವರೆಗೆ ಸಿಎಂಆರ್ ಶ್ರೀನಾಥ್ ನೇತೃತ್ವದಲ್ಲಿ ಜಗ್ಗಣ್ಣಕ್ಕ ಜಾನಪದ ಹಾಡುಗಳ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಂತರಾಷ್ಟ್ರೀಯ ಜಾನಪದ ಗಾಯಕ ಹಾಗೂ ನಿರೂಪಕ ಗೋ.ನಾ ಸ್ವಾಮಿ ಅವ್ರು, ತಿಳಿಸಿದರು.
IND vs BAN: ಭಾರತ ಹಾಗೂ ಬಾಂಗ್ಲಾದೇಶ ಪಂದ್ಯಕ್ಕೆ ಮಳೆ ಕಾಟ: ಟಾಸ್ ವಿಳಂಬ!
ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಸೆ.29ರಂದು ಟಿ.ಚನ್ನಯ್ಯ ರಂಗಮಂದಿರದಲ್ಲ ಆಡಿಷನ್ (ಆಯ್ಕೆ ಪ್ರಕ್ರಿಯೆ) ನಡೆಯಲಿದೆ.
ಉಚಿತ ಪ್ರವೇಶ ವಿದ್ದು ಜಾನಪದ ಗಾಯಕರು ಆ ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬಹುದು ಅಲ್ಲಿ ಯಶಸ್ವಿಯಾದವರನ್ನು ಅ.6ರ ವೇದಿಕೆ ಕಾರ್ಯಕ್ರಮಕ್ಕೆ ಆಯ್ಕೆ ಮಾಡಲಾಗುವುದು ವಿಶೇಷ ಬಹುಮಾನ ಕೂಡ ಇರಲಿದ್ದು ವೇದಿಕೆ ಕಾರ್ಯಕ್ರಮವು ಉಚಿತ ಪ್ರವೇಶವಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಸಂಗೀತಾ ಆಸಕ್ತರು ಭಾಗವಹಿಸಬಹುದು ಎಂದರು.