ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ತೋಟದಲ್ಲಿ ತೋಗರಿ ಬೆಳೆ ನಡುವೆ ಗಾಂಜಾ ಬೆಳೆದಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಗೆದ್ದಲಪಾಳ್ಯ ಗ್ರಾಮದಲ್ಲಿ ಘಟನೆ ನಡೆದಿದ್ದು,
Ghee Test: ನೀವು ಖರೀದಿಸುವ ತುಪ್ಪ ಅಸಲಿಯೋ, ನಕಲಿಯೋ..? ಹೀಗೆ ಪರೀಕ್ಷಿಸಿ ನೋಡಿ
ಗ್ರಾಮದ ನಾರಾಯಣಸ್ವಾಮಿ ಬಂದಿತ ಆರೋಪಿಯಾಗಿದ್ದಾರೆ. ಗಾಂಜಾ ಮಾರಿ ಹೆಚ್ಚಿನ ಹಣ ಮಾಡಬಹುದು ಅಂತ ಬೆಳೆದಿದ್ದನು. ಖಚಿತ ಮಾಹಿತಿ ಮೆರೆಗೆ ಇನ್ಸಪೇಕ್ಟರ್ ಸಾಧಿಕ್ ಪಾಷ ದಾಳಿ ನಡೆಸಿ 8 ಕೆಜಿ 700 ಗ್ರಾಂ ತೂಕದ ಗಾಂಜಾ ಗಿಡಗಳು ವಶಕ್ಕೆ ಪಡೆದಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.