ಬೆಂಗಳೂರು: ಬೆಂಗಳೂರಿನ ಬೀದಿಗಳಲ್ಲಿ ಮಚ್ಚು- ಲಾಂಗ್ʼಗಳನ್ನು ಬೀಸಿ ಅಟ್ಟಹಾಸ ಮೆರೆಯುವ ಪುಂಡಾಟಿಕೆಯ ಘಟನೆಗಳು ಹೆಚ್ಚುತ್ತಿವೆ. ಬೆಂಗಳೂರಿನ ಹನುಮಂತನಗರ ವ್ಯಾಪ್ತಿಯಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಸೆಪ್ಟೆಂಬರ್ 22 ರಂದು ಗುಡ್ಡೆ ಭರತ ಹಾಗೂ ಸೈಕಲ್ ರವಿ ಹುಡುಗರ ನಡುವೆ ಗಲಾಟೆ ನಡೆದಿದ್ದು,
Tamarind Seed Benefits: ಹುಣಸೆ ಬೀಜದ ಆರೋಗ್ಯಕಾರಿ ಪ್ರಯೋಜನಗಳು ಒಂದೇ ಎರಡೇ..? ಇಲ್ಲಿದೆ ನೋಡಿ
ತಡವಾಗಿ ಬೆಳಕಿಗೆ ಬಂದಿದೆ. ರೌಡಿಗಳು ಲಾಂಗ್, ಕ್ರಿಕೆಟ್ ಬ್ಯಾಟ್ ಹಿಡಿದು ಹೊಡೆದಾಡಿಕೊಂಡಿದ್ದಾರೆ. ಪುಡಿ ರೌಡಿಗಳ ಬಡಿದಾಟದ ದೃಶ್ಯ ಏರಿಯಾದ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ. ಇನ್ನು, ಇಷ್ಟೆಲ್ಲಾ ನಡೆದಿದ್ರು ಇವರ ವಿರುದ್ಧ ಯಾವುದೇ ದೂರು ದಾಖಲು ಆಗಿಲ್ಲ. ಈ ಬಗ್ಗೆ ಪೊಲಿಸರು ಯಾವ ಕ್ರಮ ಕೂಡ ಕೈಗೊಂಡಿಲ್ಲ ಅಂತ ಸಾರ್ವಜನಿಕರು ಆಕ್ರೋಶ ಹೊರ ಹಾಕ್ತಿದ್ದಾರೆ.