ಬೆಂಗಳೂರು: ಎಣ್ಣೆ ಮತ್ತಲ್ಲಿ ಬಿಹಾರಿ ಗೆಳೆಯರ ನಡುವೆ ಕಿರಿಕ್ ನಡೆದಿದ್ದು ಅತಿರೇಕದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಮೈಕೋ ಲೇಔಟ್ ಬಳಿಯ ಕುಟ್ಟಪ್ಪ ಗಾರ್ಡನ್ ನಲ್ಲಿ ನಡೆದಿದೆ.
ಬೆಂಗಳೂರು- ತುಮಕೂರು ರಸ್ತೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ನಮ್ಮ ಮೆಟ್ರೋ ಸೇವೆ ಶೀಘ್ರದಲ್ಲೇ ಆರಂಭ
ಈ ಮಧ್ಯೆ ಬಿಹಾರಿ ಮೂಲದ ವ್ಯಕ್ತಿ ಭೀಕರ ಹತ್ಯೆ ನಡೆದಿದ್ದಿ ಸಜಿತ್ (34) ಕೊಲೆಯಾದ ದುರ್ದೈವಿಯಾಗಿದ್ದು ಮೈಕೋ ಲೇಔಟ್ ಬಳಿಯ ಕುಟ್ಟಪ್ಪ ಗಾರ್ಡನ್ ನಲ್ಲಿ ಘಟನೆ ಸಂಭವಿಸಿದೆ.
ಇಂಟೀರಿಯರ್ ಡಿಸೈನ್ ಗೋಡೌನ್ ನಲ್ಲಿ ಕೆಲಸ ಮಾಡುತ್ತಿದ್ದ ಮೃತ ಸಜೀತ್ ಮರದ ದೊಣ್ಣೆಗಳಿಂದ ಸಹೋದ್ಯೋಗಿಗಳಿಂದ ಹಲ್ಲೆ ಮಾಡಿ ಭೀಕರ ಹತ್ಯೆ
ಸ್ಥಳಕ್ಕೆ ಸೊಕೋ & ಎಪ್.ಎಸ್.ಎಲ್ ಟೀಂ ಭೇಟಿ ಪರಿಶೀಲನೆ ನಡೆಸಿದ್ದು ಮೈಕೊಲೇಔಟ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು