ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನ ದಿಢೀರ್ ಭೇಟಿ ಮಾಡಿರುವ ಸತೀಶ್ ಜಾರಕಿಹೊಳಿ ದೆಹಲಿಯಲ್ಲಿ ಖರ್ಗೆ ಜೊತೆ ರಹಸ್ಯ ಮಾತುಕತೆ ನಡೆಸಿರುವ ಸತೀಶ್ ಜಾರಕಿಹೊಳಿ ಸುಮಾರು ಒಂದು ಗಂಟೆಗೂ ಹೆಚ್ಚು ಹೊತ್ತು ಖರ್ಗೆ ಜೊತೆ ಮಹತ್ವದ ಚರ್ಚೆ ನಡೆಸಿರುವ ಸತೀಶ್ ಜಾರಕಿಹೊಳಿ
ಮುಡಾ ಹಗರಣದ ಕಾವು ತೀವ್ರಗೊಂಡಿರುವ ಹೊತ್ತಿನಲ್ಲೇ ಭೇಟಿ ಮಾಡಿರುವ ಸತೀಶ್ ಜಾರಕಿಹೊಳಿ ಸಂದೇಶದೊಂದಿಗೆ ಎಐಸಿಸಿ ಅಧ್ಯಕ್ಷರನ್ನ ಭೇಟಿ ಮಾಡಿರುವ ಸತೀಶ್ ಜಾರಕಿಹೊಳಿ
ಎರಡು ದಿನಗಳ ಹಿಂದೆ ನಡೆಸಿದ್ದ ಸಭೆಯ ಸಂದೇಶವನ್ನು ಹೊತ್ತೋಯ್ದಿದ್ದ ಲೋಕೋಪಯೋಗಿ ಸಚಿವ, ಮಹದೇವಪ್ಪ, ಪರಮೇಶ್ವರ್ ಜೊತೆ ರಹಸ್ಯ ಮಾತುಕತೆ ನಡೆಸಿದ್ದ ಸತೀಶ್ ಜಾರಕೊಹೊಳಿ ಹೆಚ್.ಸಿ ಮಹದೇವಪ್ಪ ನಿವಾಸದಲ್ಲಿ ಮೂವರು ನಾಯಕರ ನಡುವೆ ನಡೆದಿದ್ದ ಮಹತ್ವದ ಮಾತುಕತೆ ನಡೆಸಿದ್ದರು.
ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸಂದರ್ಭ ಎದುರಾದರೆ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದವರಿಗೆ ಸಿಎಂ ಸ್ಥಾನ ಸಿಗಬೇಕೆಂಬ ಬಗ್ಗೆ ಚರ್ಚೆ ಒಗ್ಗಟ್ಟಾಗಿ ನಿಂತು ಸಿಎಂ ಸ್ಥಾನವನ್ನ ಸಮುದಾಯಕ್ಕೆ ಪಡೆಯುವ ಬಗ್ಗೆ ಚರ್ಚೆ ನಡೆಸಲಾಗಿತ್ತು
ಸದ್ಯಕ್ಕೆ ಸಿಎಂ ಸಿದ್ದರಾಮಯ್ಯ ಬೆನ್ನಿಗೆ ನಿಲ್ಲುವುದು ಹಾಗೆ ಒಂದು ವೇಳೆ ಬದಲಾವಣೆ ಅನಿವಾರ್ಯವಾದರೆ ಸಮುದಾಯಕ್ಕೆ ಸಿಎಂ ಅವಕಾಶ ತಪ್ಪದಂತೆ ನೋಡಿಕೊಳ್ಳುವ ಬಗ್ಗೆ ಚರ್ಚೆ ದಲಿತ ಸಮುದಾಯಕ್ಕೆ ಸಿಎಂ ಅವಕಾಶ ತಪ್ಪದಂತೆ ಅಪಸ್ವರ ಇಲ್ಲದಂತೆ ಒಟ್ಟಾಗಿ ನಿಲ್ಲುವ ಬಗ್ಗೆ ಸಮಾಲೋಚನೆ ಇದೇ ಸಂದೇಶದೊಂದಿಗೆ ದೆಹಲಿಗೆ ತೆರಳಿದ್ದ ಸತೀಶ್ ಜಾರಕಿಹೊಳಿ