ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಬೆಳಗಲಿಯಲ್ಲಿ ಮತ್ತೊಂದು ಅಪಘಾತ ಸಂಭವಿಸಿದೆ. ಬೆಳಗಲಿ ಗ್ರಾಮದ ಬಳಿ ತಡರಾತ್ರಿ ಕ್ರೂಸರ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.
Jio Air Fiber: ಗ್ರಾಹಕರಿಗೆ ಭರ್ಜರಿ ರಿಯಾಯಿತಿ ಘೋಷಿಸಿದ ಜಿಯೊ! ದೀಪಾವಳಿಗೆ ಡಬಲ್ ಧಮಾಕಾ ಆಫರ್ ಘೋಷಣೆ
ಪರಿಣಾಮ ಬೈಕ್ ಸವಾರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಂಕರ್ ಕಡಬಲ್ಲವರ್, ಮಹಾನಿಂಗ ನಂದೆಪ್ಪನವರ ಮೃತರು. ಮುಧೋಳದಿಂದ ಮಹಾಲಿಂಗಪುರ ಕಡೆಗೆ ಹೊರಟಿದ್ದಾಗ ಅಪಘಾತ ಸಂಭವಿಸಿದೆ.