ಬೆಂಗಳೂರು : ಈ ಬಾರೀ ಬೆಂಗಳೂರಲ್ಲಿ ಎಲ್ಲರೂ ರಾಜೋತ್ಸವ ಆಚರಣೆ ಮಾಡುತ್ತಾರೆ ಯಾವ ಕನ್ನಡ ಸಂಘಟನೆಗಳು ಕೂಡ ಒತ್ತಡ ಹೇರಬಾರದು ರಾಜ್ಯೋತ್ಸವ ಆಚರಣೆಗೆ ಒತ್ತಡ ಮಾಡಬಾರದುಇದು ಸರ್ಕಾರವೇ ಆದೇಶ ಮಾಡಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ
ಬೆಂಗಳೂರಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಲ್ಲರೂ ರಾಜೋತ್ಸವ ಆಚರಣೆ ಮಾಡುತ್ತಾರೆ ಅದರಂತೆ ರಾಜೋತ್ಸವ ಆಚರಣೆ ಮಾಡ್ತಾರೆ ಈ ಆಚರಣೆ ಮಾಡದ ಸಂಸ್ಥೆಗೆ ಯಾವ ರೀತಿಯ ಕ್ರಮ ಮಾಡಬೇಕುಈ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತೆ ಬಲವಂತ ಮಾಡುವ ಕನ್ನಡಪರ ಸಂಘಟನೆಗಳಿಗೆ ಡಿಕೆಶಿ ಎಚ್ಚರಿಕೆ ನೀಡಿದ್ದಾರೆ.