ಬೆಂಗಳೂರು: ಕೀಲಾರ ಕೆಫೆ ಮಾಲೀಕ ಟಿ ಜಿ ಭಟ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಬ್ರಹ್ಮಣ್ಯ ನಗರದಲ್ಲಿ ನಡೆದಿದೆ.
ಹೌದು .. ಶಾಸಕರ ಭವನ- 2 ನಲ್ಲಿದ್ದ ಕೀಲಾರ ಕೆಫೆ ಹಲವು ವರ್ಷಗಳಿಂದ ಹೊಟೇಲ್ ನಡೆಸುತ್ತಿದ್ದ ಭಟ್
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಮೂಲದವರಾಗಿದ್ದ ಟಿ ಜಿ ಭಟ್ ಬೆಂಗಳೂರಿನ ಸುಬ್ರಹ್ಮಣ್ಯ ನಗರದ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹಣಕಾಸು ಸಮಸ್ಯೆಯಲ್ಲಿದ್ದ ಟಿ ಜಿ ಭಟ್ ಇದ್ರಿಂದ ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ ವ್ಯಕ್ತವಾಗಿದ್ದು
ಆತ್ಮಹತ್ಯೆ ಸುದ್ದಿ ತಿಳಿಯುತ್ತಿದ್ದಂತೆ ಕೀಲಾರ ಕೆಫೆ ಬಂದ್ ಮಾಡಲಾಗಿದೆ.