ತುಮಕೂರು : ಬಾಲಕನ ಮೇಲೆ ಎರಗಿದ ಬೀದಿ ನಾಯಿ ಈ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ಪಟ್ಟಣದ 6 ನೇ ವಾರ್ಡ್ ನಲ್ಲಿ ನಡೆದಿದೆ.
ಕೊರಟಗೆರೆ ಪಟ್ಟಣದಲ್ಲಿ ಹೆಚ್ಚಾದ ಬೀದಿ ನಾಯಿಗಳ ಹಾವಳಿ ಹಾಗೆ ಗಣಪತಿ ನೋಡಲು ಹೋದಾಗ ದಾಳಿ ಮಾಡಿರುವ ಬೀದಿ ನಾಯಿ ಬಾಲಕನ ಕೈ ಕಾಲುಗೆ ಗಾಯ,ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ..
ಬೀದಿ ನಾಯಿಗಳ ಹಾವಳಿ ತಡೆಯಲು ಸ್ಥಳೀಯರು ಒತ್ತಾಯ ಪಟ್ಟಣ ಪಂಚಾಯ್ತಿ ವಿರುದ್ದ ಸಾರ್ವಜನಿಕರ ಆಕ್ರೋಷ..
ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.