ಬೆಂಗಳೂರು:- ಕರ್ನಾಟಕದಲ್ಲಿ ಹಿಂಗಾರು ಆರ್ಭಟ ಜೋರಾಗಿದ್ದು, ಕೆಲವು ಜಿಲ್ಲೆಗಳಿಗೆ ಮುನ್ಸೂಚನೆ ಕೊಡಲಾಗಿದೆ.
ನನ್ನ ವರ್ಚಸ್ಸು ಹಾಳು ಮಾಡಲು ಬಿಜೆಪಿ ನಾಯಕರ ಯತ್ನ: ಕುಮಾರಸ್ವಾಮಿ ಕಿಡಿ!
ರಾಜ್ಯದ ದಕ್ಷಿಣ ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 22ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಇಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ರಾಜ್ಯದ ದಕ್ಷಿಣ ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 22ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಇಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.