ಬೆಂಗಳೂರು:– ರಾಜಧಾನಿ ಬೆಂಗಳೂರಲ್ಲಿ ಮಳೆ ಸೃಷ್ಟಿಸುತ್ತಿರುವ ಅನಾಹುತಗಳ ಮೇಲೆ ಖ್ಯಾತ ವಕೀಲ ಜಗದೀಶ್ ಬೆಳಕು ಚೆಲ್ಲಿದ್ದಾರೆ.
ಸ್ಥಳೀಯರ ಸಮಯಪ್ರಜ್ಞೆ: ಚರಂಡಿಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ರಕ್ಷಣೆ!
ಪ್ರತಿಷ್ಠಿತ ಏರಿಯಾಗಳೆನಿಸಿರುವ ಭದ್ರಪ್ಪ ಲೇಔಟ್, ಕೊಡಿಗೇಹಳ್ಳಿ ಮತ್ತು ಟಾಟಾ ನಗರಗಳಲ್ಲಿ ಅಕ್ರಮವಾಗಿ ಅಪಾರ್ಟ್ಮೆಂಟ್ ಗಳನ್ನು ಕಟ್ಟಿರುವುದರಿಂದ ಮಳೆನೀರು ರಸ್ತೆ ಮತ್ತು ಮನೆಗಳಿಗೆ ನುಗ್ಗುತ್ತಿದೆ ಎಂದು ಜಗದೀಶ್ ಹೇಳುತ್ತಾರೆ. ಈ ಪ್ರದೇಶಗಳಲ್ಲಿನ ಭೂ ಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಕೈಜೋಡಿಸಿರುವರೆಂದು ಖ್ಯಾತ ಲಾಯರ್ ಹೇಳುತ್ತಾರೆ.
ಬಾಯಿ ಭದ್ರವಿಲ್ಲದ ಕಾರಣ ಬಿಗ್ಬಾಸ್ ಕನ್ನಡ ಕಾರ್ಯಕ್ರಮದಿಂದ ಹೊರಬಿದ್ದಿರುವ ಬೆಂಗಳೂರಿನ ಖ್ಯಾತ ವಕೀಲ ಕೆಎನ್ ಜಗದೀಶ್ ನಗರದಲ್ಲಿ ಮಳೆ ಸೃಷ್ಟಿಸುತ್ತಿರುವ ಅವಾಂತರಗಳ ಬಗ್ಗೆ ಧ್ವನಿಯೆತ್ತಿದ್ದಾರೆ.