ಹುಬ್ಬಳ್ಳಿ: ರಾಮನಗರ ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರ ವಿಚಾರದಲ್ಲಿ ನಮ್ಮ ನಾಯಕರು ಒಳ್ಳೆಯ ತೀರ್ಮಾನ ಆಗುತ್ತೆ ಅನ್ನೋ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಸಿಎಂ ಬಸವರಾಜ್ ಬೊಮ್ಮಾಯಿ ಆಶಯ ವ್ಯಕ್ತಪಡಿಸಿದರು.
ನಗರದಲ್ಲಿಂದು ಸುದ್ದಿಗಾರರ ಅವರು ಅವರು ಮಾತನಾಡಿದರು.
ಪದೇ, ಪದೇ ಮೂತ್ರ ವಿಸರ್ಜನೆ ಹೋಗ್ತಿದ್ರೆ ಜೋಪಾನ! ಗಂಭೀರ ಆರೋಗ್ಯ ಸಮಸ್ಯೆಯ ಲಕ್ಷಣ
ಚನ್ನಪಟ್ಟಣ ಕ್ಷೇತ್ರ ಕುಮಾರಸ್ವಾಮಿ ಅವರದ್ದಾಗಿದ್ದುಹೀಗಾಗಿ ಅವರೇ ನಿರ್ಧರಿಸುತ್ತಾರೆ ಈ ನಿಟ್ಟಿನಲ್ಲಿ ಬಿಜೆಪಿಯ ಹಿರಿಯ ನಾಯಕರು ಮತ್ತು ಕುಮಾರಸ್ವಾಮಿ ಮಾತುಕತೆ ನಡೆಸಿದ್ದುಅಂತಿಮವಾಗಿ ಸಕಾರಾತ್ಮಕ ನಿರೂಪಕರು ಆಗುತ್ತೆ ಅನ್ನೋ ವಿಶ್ವಾಸವಿದೆ ಎಂದರು. ಶಿಗ್ಗಾವಿ ಕ್ಷೇತ್ರದಲ್ಲಿ ಯಥಾ ಪ್ರಕಾರ ಚುನಾವಣಾ ತಯಾರಿ ನಡೆದಿದೆ ಎಂದಷ್ಟೇ ಹೇಳಿದರು.