ಬೆಂಗಳೂರು: ಐಟಿ ಟೀಂ ಕರ್ನಾಟಕದಲ್ಲಿ30 ಕ್ಕೂ ಹೆಚ್ಚು ಕಡೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ 30 ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಉದ್ಯಮಿಗಳ ಮನೆ, ಕಚೇರಿಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.
ಇನ್ನು ಮೈಸೂರಿನ ರಾಮಕೃಷ್ಣನಗರದಲ್ಲಿರುವ ರಾಮಕೃಷ್ಣಗೌಡ ನಿವಾಸ ಸರ್ಕಾರದ ಕಂಟ್ರಾಕ್ಟರ್ ಕೆಲಸ ಮಾಡಿಸುತ್ತಿದ್ದ ರಾಮಕೃಷ್ಣಗೌಡ ಇಟ್ಟಿಗೆ ಫ್ಯಾಕ್ಟರಿ ಸೇರಿ ಇತರೆ ವ್ಯವಹಾರ ಮಾಡ್ತಿರುವ ರಾಮಕೃಷ್ಣಗೌಡ ರಾಮಕೃಷ್ಣಗೌಡ ನಿವಾಸದಲ್ಲಿ ಐಟಿ ಆದಿಕಾರಿಗಳಿಂದ ಶೋಧಕಾರ್ಯ ನಡೆಯುತ್ತಿದೆ.
ಬೇವಿನ ನೀರಿನಿಂದ ಸ್ನಾನ ಮಾಡಿದರೆ ಆರೋಗ್ಯಕ್ಕೆ ಎಷ್ಟೊಂದು ಪ್ರಯೋಜಗಳಿದೆ ಗೊತ್ತಾ..?
ಮೈಸೂರಿನಲ್ಲೇ ಎಂ ಪ್ರೋ ಪ್ಯಾಲೇಸ್, ಹೋಟೆಲ್, ಕಲ್ಯಾಣ ಮಂಟಪದ ಸೇರಿದಂತೆ 10ಕ್ಕೂ ಹೆಚ್ಚಿ ಕಡೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ತೀವ್ರ ಶೋಧ ನಡೆಸಿದ್ದಾರೆ. ಮೂರು ಕಾರುಗಳಲ್ಲಿ ಬಂದ ಐಟಿ ಅಧಿಕಾರಿಗಳ ತಂಡ ಸ್ಥಳಕ್ಕೆ ಬರುತ್ತಿದ್ದಂತೆ ಸೆಕ್ಯುರಿಟಿ ಗಾರ್ಡ್ ಫೋನ್ ಕಿತ್ತುಕೊಂಡಿದ್ದಾರೆ. ಮೈಸೂರಿನ ದೇವೇಗೌಡ ವೃತ್ತದ ಬಳಿ ಇರುವ ಎಂ ಪ್ರೋ ಪ್ಯಾಲೇಸ್ ಸೇರಿದಂತೆ ವಿವಿಧೆಡೆ 3 ಗಂಟೆಯಿಂದ ಶೋಧ ನಡೆಸುತ್ತಿದ್ದಾರೆ.