ಹೈದಾರಬಾದ್: ಮುತ್ತಿನನಗರಿಯಲ್ಲಿ ನಡೆದ ಸಮಾರಂಭದಲ್ಲಿ ಒಂದೇ ಕರ್ನಾಟಕ ಪತ್ರಿಕೆ ಪ್ರಧಾನ ಸಂಪಾದಕರಾದ ಲಿಂಗಯ್ಯ ಬಿ.ಕಾಡದೇವರಮಠ ಅವರಿಗೆ ‘ಪವರ್ ಎಂಟರ್ಪ್ರನೂನರ್ ‘ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕೋಟಕ್ ಲೈಫ್ ಸಮೂಹದ ಪದಾಧಿಕಾರಿಗಳಾದ ದ್ಯಾಲಂಮುತ್ತುಸ್ವಾಮಿ ವೆಂಕಟರಾಮ ಕುಮಾರ್ ಹಾಗೂ ಜಯಪ್ರಕಾಶ್ ರೆಡ್ಡಿ ಅವರು ಪ್ರಶಸ್ತಿ ನೀಡಿ ಗೌರವಿಸಿದ್ದು,
Turmeric Milk: ಈ ಸಮಸ್ಯೆಗಳಿದ್ದರೆ ತಪ್ಪಿಯೂ ಅರಿಶಿನ ಮಿಶ್ರಿತ ಹಾಲನ್ನು ಕುಡಿಯಬೇಡಿ!
ಅದಲ್ಲದೆ ಉದ್ಯಮಿ ಹಾಗೂ ಪತ್ರಿಕೋದ್ಯಮಿ ಲಿಂಗಯ್ಯ ಬಿ.ಕಾಡದೇವರಮಠ ಅವರ ತಂಡದ ಸದಸ್ಯರಾದ ಎಂ.ಗುರುಬಸಯ್ಯ ಕಾಡದೇವರಮಠ ಹಾಗೂ ಶಂಭು ನಾಗಠಾಣ ಅವರಿಗೆ ಮುತ್ತಿನಗರಿ ಕೋಟಕ್ ಲೈಫ್ ಸಮೂಹದಿಂದ ಬ್ಲೂಕ್ಲಬ್ ಸದಸ್ಯತ್ವ ಲಭಿಸಿದೆ.