ಬೆಂಗಳೂರು:- ಹೃದಯ ಸಂಬಂಧಿ ಬಳಲುತ್ತಿದ್ದ ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರ ಪುತ್ರಿ ಕೃತಿಕಾ ಅವರು ನಿಧನರಾಗಿದ್ದಾರೆ.
ಧನರಾಜ್ ಆಚಾರ್ ನಿವಾಸಕ್ಕೆ ಭೇಟಿ ಕೊಟ್ಟ ಗೌತಮಿ ಜಾಧವ್! ಏನಿದರ ವಿಶೇಷತೆ!
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಕೃತಿಕಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಕೊನೆಯುಸಿರೆಳೆದರು.
ಕೃತಿಕಾ ನಿಧನದಿಂದ ಕುಟುಂಬ ಸದಸ್ಯರ ಆಕ್ರಂದನ ಮುಗಿಲುಮುಟ್ಟಿದೆ. ಇಂದು ಶಾಸಕ ರಾಜು ಕಾಗೆ ಅವರ ಸ್ವಗ್ರಾಮ ಉಗಾರದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.