25 ವರ್ಷದ ಯುವಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ: ಕೊಲೆ ಶಂಕೆ!?

ಬೆಳಗಾವಿ:- 25 ವರ್ಷದ ಯುವಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಜಿಲ್ಲೆಯ ರಾಯಭಾಗ ತಾಲೂಕಿನ ಯಬರಟ್ಟಿ ಗ್ರಾಮದ ಹೊರವಲಯದಲ್ಲಿ ಜರುಗಿದೆ. ಅಲ್ಲದೇ ಇದು ಕೊಲೆ ಎಂಬ ಶಂಕೆ ವ್ಯಕ್ತವಾಗಿದೆ. ಪ್ರವೀಣ್ ಒಡೆಯರ ಎಂಬ ಯುವಕನ ಶವ ಪತ್ತೆ ಆಗಿದ್ದು, ಮಂಗಳವಾರ ರಾತ್ರಿ ಮನೆಯಿಂದ ಗೆಳೆಯರೊಂದಿಗೆ ಹೋದ ವೇಳೆ ಶವವಾಗಿ ಪತ್ತೆ ಆಗಿದ್ದಾನೆ. ಕೇಂದ್ರದಿಂದ ಸಿಬಿಐ ತರಹದ ಸಂಸ್ಥೆಗಳ ದುರುಪಯೋಗ: ಚಲುವರಾಯಸ್ವಾಮಿ! ಮನೆಯಲ್ಲಿ ಯಾವುದೇ ಮನಸ್ತಾಪ ಇಲ್ಲದೇ ಸಂತೋಷದಲ್ಲಿದ್ದ ಯುವಕ ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವಿಲ್ಲ. ಇತನನ್ನು … Continue reading 25 ವರ್ಷದ ಯುವಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ: ಕೊಲೆ ಶಂಕೆ!?