ವರುಣನ ಅವಾಂತರ.. ಮನೆಯ ಶೀಟ್ ಮೇಲಿದ್ದ ಕಲ್ಲು ಬಿದ್ದು 4 ವರ್ಷದ ಬಾಲಕಿ ದುರ್ಮರಣ!
ಯಾದಗಿರಿ:- ಜಿಲ್ಲೆಯ ಗುರುಮಠಕಲ್ ಪಟ್ಟಣದ ಚಪೆಟ್ಲಾ ರಸ್ತೆ ಬದಿ ಮಳೆ ಅವಾಂತರಕ್ಕೆ ನಾಲ್ಕು ವರ್ಷದ ಬಾಲಕಿ ಬಲಿಯಾಗಿರುವ ಘಟನೆ ಜರುಗಿದೆ. NBCC Recruitment: ಪರೀಕ್ಷೆಯಿಲ್ಲದೆ NBCC ಕಾರ್ಪೊರೇಷನ್’ನಲ್ಲಿದೆ ಉದ್ಯೋಗಾವಕಾಶ..! ಇಂದೇ ಅರ್ಜಿ ಸಲ್ಲಿಸಿ ಮನಸ್ವಿ ತಿಪ್ಪಣ್ಣ ಯಾದವ್ ಮೃತ ಬಾಲಕಿ ಎಂದು ತಿಳಿದು ಬಂದಿದೆ. ಮನೆ ಶೀಟ್ ಮೇಲೆ ಇಟ್ಟಿದ್ದ ಕಲ್ಲು ತಲೆ ಮೇಲೆ ಬಿದ್ದಿದ್ದರಿಂದ ಬಾಲಕಿ ಮೃತಪಟ್ಟಿದ್ದಾಳೆ. ಜಮೀನಿನ ಶೀಟ್ ಮನೆಯಲ್ಲಿ ಪೋಷಕರ ಜತೆ ಬಾಲಕಿ ವಾಸವಾಗಿದ್ದಳು. ಬಿರುಗಾಳಿ ಸಹಿತ ಭಾರಿ ಮಳೆ ಹಿನ್ನೆಲೆ ಮನೆ … Continue reading ವರುಣನ ಅವಾಂತರ.. ಮನೆಯ ಶೀಟ್ ಮೇಲಿದ್ದ ಕಲ್ಲು ಬಿದ್ದು 4 ವರ್ಷದ ಬಾಲಕಿ ದುರ್ಮರಣ!
Copy and paste this URL into your WordPress site to embed
Copy and paste this code into your site to embed