Breaking News: 5 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಹತ್ಯೆ!

ಚಿಕ್ಕಮಗಳೂರು:- 5 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಬರ್ಬರ ಕೊಲೆ ಮಾಡಿದ ಅಮಾನುಷ ಘಟನೆ ಜಿಲ್ಲೆಯ ಅಜ್ಜಂಪುರ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ನಾಗಮಂಗಲಕ್ಕೆ ಕುಮಾರಸ್ವಾಮಿ ಭೇಟಿ ವಿಚಾರ: ಚಲುವರಾಯಸ್ವಾಮಿ ಪ್ರತಿಕ್ರಿಯೆ ಹೇಗಿತ್ತು ಗೊತ್ತಾ!? ಜ್ವರ ಬಂದ ಹಿನ್ನೆಲೆ ಅಂಗನವಾಡಿಗೆ ಹೋಗದೇ ಬಾಲಕಿ ಮನೆಯಲ್ಲೇ ಇದ್ದಳು. ಇದನ್ನು ತಿಳಿದುಕೊಂಡು ಮನೆಗೆ ನುಗ್ಗಿದ ದುರುಳರು, ಅತ್ಯಾಚಾರಕ್ಕೆ ಯತ್ನಿಸಿ ಕೊಲೆಗೈದಿದ್ದಾರೆ. ನಂತರ ಬಾಲಕಿಯ ಮೃತದೇಹವನ್ನು ಬೆಡ್​ಶೀಟ್​ನಲ್ಲಿ ಸುತ್ತಿಟ್ಟು ಪರಾರಿಯಾಗಿದ್ದಾರೆ. ಹೌದು, ಜ್ವರ ಎಂದು ಮಗು ಅಂಗನವಾಡಿಗೆ ಹೋಗಿರಲಿಲ್ಲ. ಇತ್ತ ತಾಯಿ … Continue reading Breaking News: 5 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಹತ್ಯೆ!