ಚುನಾವಣೆ ಹೊತ್ತಲ್ಲೇ ಜೆಡಿಎಸ್ ಗೆ ಬಿಗ್ ಶಾಕ್ – ಕಾಂಗ್ರೆಸ್ ನಿಂದ ಮಿಡ್ ನೈಟ್ ಆಪರೇಷನ್ !

ಬೆಂಗಳೂರು:- ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಗುರುವಾರ ರಾತ್ರಿ ಮಿಡ್ ನೈಟ್ ಆಪರೇಷನ್ ಮೂಲಕ ಬೆಳ್ಳಂಬೆಳಗ್ಗೆ ದಳಪತಿಗಳಿಗೆ ಶಾಕ್ ನೀಡಿದೆ. ಹೌದು. ತಡರಾತ್ರಿ 11.30ರ ಸುಮಾರಿಗೆ ನಗರದ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆದಿದೆ. ಅಕ್ಕೂರ್ ದೊಡ್ಡಿ ಶಿವಣ್ಣ ಸೇರಿ ಚನ್ನಪಟ್ಟಣದ 300ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್‍ಗೆ ಸೇರ್ಪಡೆಗೊಂಡಿದ್ದಾರೆ. ಈ ವೇಳೆ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಉಪಸ್ಥಿತರಿದ್ದರು. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರೇ ಕಾರ್ಯಕರ್ತರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಳ್ಳುವ … Continue reading ಚುನಾವಣೆ ಹೊತ್ತಲ್ಲೇ ಜೆಡಿಎಸ್ ಗೆ ಬಿಗ್ ಶಾಕ್ – ಕಾಂಗ್ರೆಸ್ ನಿಂದ ಮಿಡ್ ನೈಟ್ ಆಪರೇಷನ್ !