ಶಿವಮೊಗ್ಗ:– ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ತರಲಘಟ್ಟ ಬಳಿ ಆ್ಯಂಬುಲೆನ್ಸ್ ಡಿಕ್ಕಿಯಾಗಿ ಮೂವರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟ ಧಾರುಣ ಘಟನೆ ಜರುಗಿದೆ.
IND V/s SA: ಇಂದು ಭಾರತ Vs ಸೌತ್ ಆಫ್ರಿಕಾ ಫೈನಲ್ ಪಂದ್ಯ ನಡೆಯೋದು ಡೌಟ್.. ಕಾರಣ ಇಲ್ಲಿದೆ!
ಪ್ರಸನ್ನ(25), ಕಾರ್ತಿಕ್ (27), ಅಜಯ್(25) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಶಿವಮೊಗ್ಗದಿಂದ ಹಾವೇರಿ ಕಡೆಗೆ ತೆರಳುತ್ತಿದ್ದ ಆ್ಯಂಬುಲೆನ್ಸ್ಗೆ ಶಿಕಾರಿಪುರದ ಕಡೆಯಿಂದ ಸ್ವಗ್ರಾಮಕ್ಕೆ ಹೊರಟಿದ್ದ ಬೈಕ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಹೊಸ ಜೋಗದ ಮೂವರು ಸವಾರರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)