ಆ್ಯಂಬುಲೆನ್ಸ್ ಗೆ ಡಿಕ್ಕಿ ಹೊಡೆದ ಬೈಕ್.. ಮೂವರು ಸವಾರರು ಸ್ಥಳದಲ್ಲೇ ಸಾವು..!

ಶಿವಮೊಗ್ಗ:– ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ತರಲಘಟ್ಟ ಬಳಿ‌ ಆ್ಯಂಬುಲೆನ್ಸ್​ ಡಿಕ್ಕಿಯಾಗಿ ಮೂವರು ಬೈಕ್​ ಸವಾರರು ಸ್ಥಳದಲ್ಲೇ ಮೃತಪಟ್ಟ ಧಾರುಣ ಘಟನೆ ಜರುಗಿದೆ. IND V/s SA: ಇಂದು ಭಾರತ Vs ಸೌತ್ ಆಫ್ರಿಕಾ ಫೈನಲ್ ಪಂದ್ಯ ನಡೆಯೋದು ಡೌಟ್.. ಕಾರಣ ಇಲ್ಲಿದೆ! ಪ್ರಸನ್ನ(25), ಕಾರ್ತಿಕ್ (27), ಅಜಯ್(25) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಶಿವಮೊಗ್ಗದಿಂದ ಹಾವೇರಿ ಕಡೆಗೆ ತೆರಳುತ್ತಿದ್ದ ಆ್ಯಂಬುಲೆನ್ಸ್​ಗೆ ಶಿಕಾರಿಪುರದ ಕಡೆಯಿಂದ ಸ್ವಗ್ರಾಮಕ್ಕೆ ಹೊರಟಿದ್ದ ಬೈಕ್​ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಹೊಸ ಜೋಗದ ಮೂವರು … Continue reading ಆ್ಯಂಬುಲೆನ್ಸ್ ಗೆ ಡಿಕ್ಕಿ ಹೊಡೆದ ಬೈಕ್.. ಮೂವರು ಸವಾರರು ಸ್ಥಳದಲ್ಲೇ ಸಾವು..!