ಪ್ರಚಾರಕ್ಕೆ ತೆರಳುತ್ತಿದ್ದ ಬಿಜೆಪಿ ಶಾಸಕನ ಕಾರು ಪಲ್ಟಿ- ಗ್ರೇಟ್ ಎಸ್ಕೇಪ್ ಆದ ಭೈರತಿ ಬಸವರಾಜ್.!

ಯಾದಗಿರಿ:- ಜಿಲ್ಲೆಯ ಹುಣಸಗಿ ತಾಲೂಕಿನ ಕಾಮನಟಗಿ ಬಳಿ ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರ ಕಾರು ಪಲ್ಟಿ ಹೊಡೆದಿರುವ ಘಟನೆ ಜರುಗಿದೆ. ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ – ಗ್ರಾಮ್​ಗೆ 300 ರೂನಷ್ಟು ಬೆಲೆ ಇಳಿಕೆ .. ಇಲ್ಲಿದೆ ಇವತ್ತಿನ ದರಪಟ್ಟಿ! ರಾಜುಗೌಡ ಪರ ಮತಯಾಚನೆಗೆ ಬೇರೆಯವರ ಕಾರಿನಲ್ಲಿ ತೆರಳಿದ್ದರಿಂದ ಮಾಜಿ ಸಚಿವ ಭೈರತಿ ಬಸವರಾಜ್ ಅದೃಷ್ಟವಶಾತ್​ ಪಾರಾಗಿದ್ದಾರೆ. ಆದರೆ ಭೈರತಿ ಬಸವರಾಜ್‌ ಕಾರು ಚಾಲಕ ಮತ್ತು ಗನ್‌ಮ್ಯಾನ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಹುಣಸಗಿ … Continue reading ಪ್ರಚಾರಕ್ಕೆ ತೆರಳುತ್ತಿದ್ದ ಬಿಜೆಪಿ ಶಾಸಕನ ಕಾರು ಪಲ್ಟಿ- ಗ್ರೇಟ್ ಎಸ್ಕೇಪ್ ಆದ ಭೈರತಿ ಬಸವರಾಜ್.!