ತಾಂತ್ರಿಕ ದೋಷ: ಕೇದಾರನಾಥದಲ್ಲಿ ಕೆಟ್ಟು ನಿಂತ ಹೆಲಿಕಾಪ್ಟರ್.. ತಪ್ಪಿದ ಅನಾಹುತ!

ಕೇದಾರನಾಥ:- ಗಾಳಿಯಲ್ಲೇ ಹೆಲಿಕಾಪ್ಟರ್​ ಕೆಟ್ಟು ನಿಂತಿದ್ದು, ತುರ್ತು ಭೂಸ್ಪರ್ಶವಾಗಿ ಕೇದಾರನಾಥದಲ್ಲಿ ಅನಾಹುತ ತಪ್ಪಿದೆ. ದಾರಿ ಬಿಡಿ ಎಂದ ಸೈನಿಕನ ಮೇಲೆ ಮಾರಣಾಂತಿಕ ಹಲ್ಲೆ… ಗೃಹ ಸಚಿವರ ಕ್ಷೇತ್ರದಲ್ಲಿ ನಿಲ್ಲುತ್ತಿಲ್ಲ ಪುಂಡರ ಹಾವಳಿ! ಕೇದಾರನಾಥ ಧಾಮಕ್ಕೆ ಜನರನ್ನು ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್​ನಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಯಿತು. ಆದರೆ, ಯಾವುದೇ ಪ್ರಾಣಹಾನಿ ಅಥವಾ ಆಸ್ತಿ-ಪಾಸ್ತಿ ನಷ್ಟವಾಗಿಲ್ಲ ಎಂಬುದು ಸಮಾಧಾನದ ಸಂಗತಿ. ಹೆಲಿಕಾಪ್ಟರ್​ನಲ್ಲಿ 6 ಮಂದಿ ಪ್ರಯಾಣಿಕರಿದ್ದರು. ಇಲ್ಲಿಯವರೆಗೆ 3 ಲಕ್ಷ 40 ಸಾವಿರ ಯಾತ್ರಿಕರು … Continue reading ತಾಂತ್ರಿಕ ದೋಷ: ಕೇದಾರನಾಥದಲ್ಲಿ ಕೆಟ್ಟು ನಿಂತ ಹೆಲಿಕಾಪ್ಟರ್.. ತಪ್ಪಿದ ಅನಾಹುತ!