ಹಾಲಿನ ಟ್ಯಾಂಕರ್​ಗೆ ಡಿಕ್ಕಿ ಹೊಡೆದ ಬಸ್: 20ಕ್ಕೂ ಅಧಿಕ ಮಂದಿ ಗಾಯ, 18 ಮಂದಿ ಸಾವು!

ಉತ್ತರ ಪ್ರದೇಶ:- ಹಾಲಿನ ಟ್ಯಾಂಕರ್​ ನಡುವೆ ಡಿಕ್ಕಿ ಉಂಟಾದ ಪರಿಣಾಮ 18 ಮಂದಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯಲ್ಲಿ ಜರುಗಿದೆ. ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ಬಿಹಾರದ ಶಿವಗಢದಿಂದ ದೆಹಲಿಗೆ ಹೋಗುತ್ತಿದ್ದ ಸ್ಲೀಪರ್ ಬಸ್ ಬೆಹ್ತಾ ಮುಜಾವರ್ ಪೊಲೀಸ್ ಠಾಣೆ ವ್ಯಾಪ್ತಿಯ ಏರ್‌ಸ್ಟ್ರಿಪ್‌ನಲ್ಲಿ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ. ಪದವಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್: ಜ್ಞಾನಭಾರತಿ, ಬೆಂಗಳೂರು ನಗರ ವಿವಿ ಶುಲ್ಕ ಏರಿಕೆ!? ಡಿಕ್ಕಿಯ ರಭಸಕ್ಕೆ ಬಸ್ ಮತ್ತು ಟ್ಯಾಂಕರ್ ಹಾರಿ ಹೋಗಿವೆ. ಅಪಘಾತದಲ್ಲಿ ಇಬ್ಬರು ಮಹಿಳೆಯರು ಮತ್ತು … Continue reading ಹಾಲಿನ ಟ್ಯಾಂಕರ್​ಗೆ ಡಿಕ್ಕಿ ಹೊಡೆದ ಬಸ್: 20ಕ್ಕೂ ಅಧಿಕ ಮಂದಿ ಗಾಯ, 18 ಮಂದಿ ಸಾವು!