ತಾಯಿ, ಪತ್ನಿ, ಮಕ್ಕಳನ್ನು ಕೊಂದು ಬಳಿಕ ಗುಂಡು ಹಾರಿಸಿಕೊಂಡು ಸೂಸೈಡ್ ಮಾಡಿಕೊಂಡ ಉದ್ಯಮಿ!

ಸೀತಾಪುರ:- ತಾಯಿ, ಪತ್ನಿ, ಮಕ್ಕಳನ್ನು ಕೊಂದು ಬಳಿಕ ಗುಂಡು ಹಾರಿಸಿಕೊಂಡು ಉದ್ಯಮಿಯೊಬ್ಬರು ಸೂಸೈಡ್ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಸೀತಾಪುರದಲ್ಲಿ ಜರುಗಿದೆ. ತುಮಕೂರು: ಮನೆಯ ಹಂಡೆ ಒಲೆ ಒಳಗೆ‌ ಅಡಗಿದ್ದ ನಾಗರ ಹಾವು ರಕ್ಷಣೆ..! 45 ವರ್ಷದ ಆರೋಪಿ ಅನುರಾಗ್ ಸಿಂಗ್ ಕುಡಿತದ ಚಟ ಹೊಂದಿದ್ದ. ಈ ಚಟದಿಂದಾಗಿಯೇ ಆತ ಈ ಕೃತ್ಯ ಎಸಗಿರಬಹುದು ಎನ್ನಲಾಗಿದೆ. ಘಟನೆಯಲ್ಲಿ ಮೃತಪಟ್ಟವರನ್ನು ಅನುರಾಗ್ ಸಿಂಗ್ ಅವರ ತಾಯಿ ಸಾವಿತ್ರಿ ದೇವಿ (60), ಅವರ ಪತ್ನಿ ಪ್ರಿಯಾಂಕಾ (40), ಮತ್ತು ಅವರ … Continue reading ತಾಯಿ, ಪತ್ನಿ, ಮಕ್ಕಳನ್ನು ಕೊಂದು ಬಳಿಕ ಗುಂಡು ಹಾರಿಸಿಕೊಂಡು ಸೂಸೈಡ್ ಮಾಡಿಕೊಂಡ ಉದ್ಯಮಿ!