ಟ್ರಕ್ಗೆ ಡಿಕ್ಕಿ ಹೊಡೆದ ಕಾರು: ಕೂದಲೆಳೆ ಅಂತರದಲ್ಲಿ ಪಾರಾದ ನಿವೃತ್ತ ಐಪಿಎಸ್ ಅಧಿಕಾರಿ… !
ಬೆಂಗಳೂರು:– ಟ್ರಕ್ಗೆ ಡಿಕ್ಕಿ ಹೊಡೆದು ಕಾರು ಮೂರು ಪಲ್ಟಿ ಆಗಿದ್ದು, ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಪಾರಾಗಿದ್ದಾರೆ. ಮತ್ತೆ ಏರಿಕೆ ಕಂಡ ಚಿನ್ನ, ಬೆಳ್ಳಿ; ಇಲ್ಲಿದೆ ಇವತ್ತಿನ ದರಪಟ್ಟಿ ! ಆಂಧ್ರಪ್ರದೇಶದಲ್ಲಿ ಇವರಿದ್ದ ಕಾರು ಅಪಘಾತವಾಗಿದ್ದು ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಏ.23 ರಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವಾಗ ಅಪಘಾತ ಸಂಭವಿಸಿದ್ದು. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿದ್ದಾರೆ ಏಪ್ರಿಲ್ 23 ರಂದು ಟಯೋಟಾ ಇನ್ನೋವಾ ಹೈಬ್ರಿಡ್ ಹೈಕ್ರಾಸ್ನಲ್ಲಿ ಅನಂತಪುರ ಮತ್ತು ಕದ್ರಿ (ಆಂಧ್ರಪ್ರದೇಶ) ನಡುವೆ … Continue reading ಟ್ರಕ್ಗೆ ಡಿಕ್ಕಿ ಹೊಡೆದ ಕಾರು: ಕೂದಲೆಳೆ ಅಂತರದಲ್ಲಿ ಪಾರಾದ ನಿವೃತ್ತ ಐಪಿಎಸ್ ಅಧಿಕಾರಿ… !
Copy and paste this URL into your WordPress site to embed
Copy and paste this code into your site to embed