ತುಮಕೂರು: ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಕಾರು… ನಜ್ಜುಗುಜ್ಜಾದ ವಾಹನ

ತುಮಕೂರು:- ಚಲಿಸುತ್ತಿದ್ದ ಕಾರು‌ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾದ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕಣಿವೆನಹಳ್ಳಿ ಗೇಟ್ ಬಳಿ ಜರುಗಿದೆ. Ballari: ಭಿಕ್ಷುಕಿಯ ಮಗು ಅಪಹರಣ.. ಮಹಿಳೆ ಕಣ್ಣೀರು! ಕಾರಿನಲ್ಲಿದ್ದ ಇಬ್ಬರೂ ಶಿಕ್ಷಕರು ಸ್ಥಳದಲ್ಲೇ ಸಾವು,ಇನ್ನಿಬ್ಬರು ಶಿಕ್ಷಕರ ಸ್ಥಿತಿ ಗಂಭೀರವಾಗಿದೆ. ತುಮಕೂರಿನಿಂದ ಮದುವೆ ಆರತಕ್ಷತೆ ಮುಗಿಸಿ ಪಾವಗಡಕ್ಕೆ ವಾಪಸ್ಸು ಹೋಗುತ್ತಿರುವಾಗ ದುರ್ಘಟನೆ ಸಂಭವಿಸಿದೆ. ಓ.ಧನಂಜಯ(58) ಪಾವಗಡ ಸರ್ಕಾರಿ ಜೂನಿಯರ ಕಾಲೇಜಿನ ಪ್ರೌಢಶಾಲಾ ವಿಭಾಗ ಪ್ರಾಂಶುಪಾಲ,ಶ್ರೀ ಕೃಷ್ಣ(49) ಪಾವಗಡ ತಾಲ್ಲೂಕಿನ ಗೌಡೇಟಿ … Continue reading ತುಮಕೂರು: ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಕಾರು… ನಜ್ಜುಗುಜ್ಜಾದ ವಾಹನ