ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕೇಸ್‌ ದಾಖಲು.. ಯಾಕೆ ಗೊತ್ತಾ!?

ಬೆಂಗಳೂರು:- ಧರ್ಮಾಧಾರಿತ ಮತಯಾಚನೆ ಮಾಡಿದ ಹಿನ್ನೆಲೆ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕೇಸ್‌ ಬುಕ್ ಆಗಿದೆ. ಜನ ಪ್ರಾತಿನಿಧ್ಯ ಕಾಯ್ದೆ ಸೆಕ್ಷನ್ 123(3)ರ ಅಡಿ ಪ್ರಕರಣ ದಾಖಲಾಗಿದೆ. ಧರ್ಮದ ಆಧಾರದಲ್ಲಿ ಮತಯಾಚನೆ ಮತ್ತು ಈ ಕುರಿತು ವಿಡಿಯೊವೊಂದನ್ನು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡ ಹಿನ್ನೆಲೆಯಲ್ಲಿ ಜಯನಗರ ಠಾಣೆಯಲ್ಲಿ ಸೆಕ್ಷನ್‌ 123(3) ಅಡಿ ಪ್ರಕರಣ ದಾಖಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಮಾಹಿತಿ ನೀಡಿದ್ದಾರೆ. ಬೇಸಿಗೆಯಲ್ಲಿ ಟ್ಯಾಂಕ್​ನಲ್ಲಿರೋ ನೀರು ಬಿಸಿ ಆಗ್ತಿದೆಯಾ?.. ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ … Continue reading ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕೇಸ್‌ ದಾಖಲು.. ಯಾಕೆ ಗೊತ್ತಾ!?