Breaking News: ಮಹಾನಟಿ’ ರಿಯಾಲಿಟಿ ಶೋ ಹಾಗೂ ಜಡ್ಜಸ್ ವಿರುದ್ಧ ದಾಖಲಾಯ್ತು ಕೇಸ್..!

ಬೆಂಗಳೂರು:- ಮಹಾನಟಿ’ ರಿಯಾಲಿಟಿ ಶೋ ವಿರುದ್ಧ ಕೇಸ್ ದಾಖಲಾಗಿದೆ. ನಟಿಯಾಗಲು ಬಯಸುವ ಕಲಾವಿದರಿಗೆ ಝೀ ಕನ್ನಡ ವಾಹಿನಿ ವೇದಿಕೆ ನೀಡಿತ್ತು. ಇದೀಗ ಈ ಶೋ ಗೆ ದೊಡ್ಡ ಶಾಕ್ ಸಿಕ್ಕಿದೆ. ಸಿದ್ದರಾಮಯ್ಯ ಸ್ಟ್ಯಾಂಡರ್ಡ್ ಏನು ಅಂತ ಅವರ ಹೇಳಿಕೆಯಲ್ಲೇ ಗೊತ್ತಾಗತ್ತೆ – ವಿ ಸೋಮಣ್ಣ ಈ ರಿಯಾಲಿಟಿ ಶೋ ನ ನಿರೂಪಣೆಯನ್ನು ಅನುಶ್ರೀ ಮಾಡುತ್ತಿದ್ದಾರೆ. ನಿರ್ದೇಶಕ ತರುಣ್‌ ಸುಧೀರ್‌, ಹಿರಿಯ ನಟಿ ಪ್ರೇಮಾ, ನಟ ರಮೇಶ್ ಅರವಿಂದ್ ಮತ್ತು ನಟಿ ನಿಶ್ವಿಕಾ ನಾಯ್ಡು ತೀರ್ಪುಗಾರರಾಗಿದ್ದಾರೆ. ಇದೀಗ ಈ … Continue reading Breaking News: ಮಹಾನಟಿ’ ರಿಯಾಲಿಟಿ ಶೋ ಹಾಗೂ ಜಡ್ಜಸ್ ವಿರುದ್ಧ ದಾಖಲಾಯ್ತು ಕೇಸ್..!