ಬಸ್ ನಲ್ಲಿ ಮಹಿಳೆ ಮೇಲೆ ಹಲ್ಲೆ ಕೇಸ್ – ಕಂಡಕ್ಟರ್ ಹೇಳಿದ್ದೇನು!?

ಬೆಂಗಳೂರು:- ಬಸ್ ನಲ್ಲಿ ಮಹಿಳೆ ಮೇಲೆ ಹಲ್ಲೆ ಕೇಸ್ ಗೆ ಸಂಬಧಪಟ್ಟಂತೆ ಕಂಡಕ್ಟರ್ ಪ್ರತಿಕ್ರಿಯೆ ನೀಡಿದ್ದಾರೆ. ಕಂಡಕ್ಟರ್ ಮತ್ತು ಮಹಿಳೆ ನಡುವಿನ ಗಲಾಟೆಗೆ ಕಾರಣವೇನು ಎಂಬುದರ ಕುರಿತು ಕಂಡಕ್ಟರ್​ ಹೊನ್ನಪ್ಪ‌ ಹೇಳಿಕೆ ದಾಖಲಿಸಿರುವ ಪೊಲೀಸರು, ಇದಕ್ಕೆಲ್ಲ ಉಚಿತ ಬಸ್ ಪ್ರಯಾಣವೇ ಕಾರಣವಾಗಿದೆ. ಹೌದು, ಬಿಳೆಕಳ್ಳಿ ಬಳಿ ಬಸ್ ಹತ್ತಿದ್ದ ಮಹಿಳೆಗೆ ಟಿಕೆಟ್ ನೀಡಲು ಆಧಾರ್ ಕಾರ್ಡ್ ತೋರಿಸುವಂತೆ ಕಂಡಕ್ಟರ್ ಹೇಳಿದ್ದಾರೆ. ಆದರೆ, ಎರಡು ಸ್ಟಾಪ್ ಬಂದರೂ ಯುವತಿ ತನ್ನ ಆಧಾರ್ ಕಾರ್ಡ್ ತೋರಿಸಿಲ್ಲ. ಮಗುವಿಗೆ ಜಾಸ್ತಿ ವರ್ಕ್ … Continue reading ಬಸ್ ನಲ್ಲಿ ಮಹಿಳೆ ಮೇಲೆ ಹಲ್ಲೆ ಕೇಸ್ – ಕಂಡಕ್ಟರ್ ಹೇಳಿದ್ದೇನು!?