ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಧರ್ಮಯುದ್ಧ ನಡೆಯುತ್ತಿದೆ: ಎಚ್.ಡಿ.ಕುಮಾರಸ್ವಾಮಿ!

ಬೆಂಗಳೂರು: ಗ್ರಾಮಾಂತರ ಕ್ಷೇತ್ರದಲ್ಲಿ ಧರ್ಮಯುದ್ಧ ನಡೆಯುತ್ತಿದೆ. ಇಲ್ಲಿಯ ಅಧರ್ಮದ ರಾಜಕಾರಣಕ್ಕೆ ಉತ್ತರ ಕೊಡಲು ಮಂಜುನಾಥ್ ಅವರನ್ನು ಕಣಕ್ಕಿಳಿಸಿರೋದು ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (H.D Kumaraswamy) ಹೇಳಿದ್ದಾರೆ. ಅಮಿತ್ ಶಾಗೆ ನೈತಿಕತೆ ಇಲ್ಲ ಅಂತ ಕೇಳೋ ನಿಮಗೆ ಯಾವ ನೈತಿಕತೆ ಇದೆ?: ಆರ್‌ ಅಶೋಕ್! ನಗರದಲ್ಲಿ ಮಾತನಾಡಿದ ಅವರು, ಮಂಜುನಾಥ್ (Dr.C.N Manjunath) ಅವರು ವೈದ್ಯಕೀಯ ಕ್ಷೇತ್ರದಲ್ಲಿ ಹೆಸರು ಮಾಡಿದ್ದಾರೆ. ಈ ಕಾರಣಕ್ಕೆ ಅಮಿತ್ ಶಾ ಮಂಜುನಾಥ್ ಅವರನ್ನು ಬಿಜೆಪಿ ಅಭ್ಯರ್ಥಿ ಮಾಡಿದ್ದಾರೆ. ಬಿಜೆಪಿ-ಜೆಡಿಎಸ್ (BJP-JDS) … Continue reading ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಧರ್ಮಯುದ್ಧ ನಡೆಯುತ್ತಿದೆ: ಎಚ್.ಡಿ.ಕುಮಾರಸ್ವಾಮಿ!