ಮಹಿಳಾ ರೋಗಿಗಳ ನಗ್ನ ಫೋಟೋ ತೆಗೆದು ಅಸಭ್ಯವಾಗಿ ವರ್ತಿಸುತ್ತಿದ್ದ ವೈದ್ಯ ಅರೆಸ್ಟ್!

ತೆಲಂಗಾಣ:- ಚಿಕಿತ್ಸೆಗೆಂದು ಬರುವ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ವೈದ್ಯನನ್ನು ಅರೆಸ್ಟ್ ಮಾಡಲಾಗಿದೆ. ಕರಡಿ ಸಂಗಣ್ಣ ಮುನಿಸು ಶಮನಗೊಳಿಸಿದ ಬಿ ಎಸ್ ಯಡಿಯೂರಪ್ಪ! ಜಿಲ್ಲೆಯ ತಾಂಡೂರ್ ಪಟ್ಟಣದ ಡಾ. ಅಹ್ಮದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ತಾಂಡೂರಿನ ಅಹ್ಮದ್ ಆರ್‌ಎಂಪಿ ವೈದ್ಯರಾಗಿ ಸ್ಥಳೀಯ ಕ್ಲಿನಿಕ್ ನಡೆಸುತ್ತಿದ್ದು, ಅಲ್ಲಿಗೆ ಬರುವ ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದ. ಇತ್ತೀಚೆಗಷ್ಟೇ ಮಹಿಳೆಯೊಬ್ಬರು ಚಿಕಿತ್ಸೆಗೆಂದು ಆತನ ಬಳಿಗೆ ಹೋದಾಗ ಆಕೆಯನ್ನು ಪರೀಕ್ಷೆಯ ಹೆಸರಿನಲ್ಲಿ ಬೆತ್ತಲೆಯಾಗಿಟ್ಟು ವಿಡಿಯೋ ಮಾಡಿದ್ದಾನೆ. ಇದಲ್ಲದೇ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ … Continue reading ಮಹಿಳಾ ರೋಗಿಗಳ ನಗ್ನ ಫೋಟೋ ತೆಗೆದು ಅಸಭ್ಯವಾಗಿ ವರ್ತಿಸುತ್ತಿದ್ದ ವೈದ್ಯ ಅರೆಸ್ಟ್!