Breaking News : ಕೈಕಾಲು ಕಟ್ಟಿಹಾಕಿದ ಸ್ಥಿತಿಯಲ್ಲಿ ವೈದ್ಯನ ಶವ ಪತ್ತೆ..!

ನವದೆಹಲಿ:- ದೆಹಲಿಯ ಜಂಗ್‌ಪುರದಲ್ಲಿ ಕೈಕಾಲು ಕಟ್ಟಿಹಾಕಿದ ಸ್ಥಿತಿಯಲ್ಲಿ ವೈದ್ಯನ ಶವ ಪತ್ತೆಯಾದ ಘಟನೆ ಜರುಗಿದೆ. ಸಮಾಜವಾದಿ ಪಕ್ಷದವರು ಭಯೋತ್ಪಾದಕರ ಜೊತೆಗಿದ್ದಾರೆ -ಯೋಗಿ ಆದಿತ್ಯನಾಥ್ 63 ವರ್ಷದ ವೈದ್ಯ ಡಾ.ಯೋಗೇಶ್ ಚಂದ್ರ ಪಾಲ್ ಅವರ ದೇಹವು ಕೈಕಾಲುಗಳನ್ನು ಕಟ್ಟಿಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಸಂಜೆ 6:50ಕ್ಕೆ ಶವದ ಕುರಿತು ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಬಂದಿತ್ತು. ಬಳಿಕ ತಂಡವೊಂದು ಮನೆಗೆ ಧಾವಿಸಿತ್ತು. ಜಂಗ್‌ಪುರ ಸಿ ಬ್ಲಾಕ್‌ನಲ್ಲಿರುವ ವಸತಿ ಕಟ್ಟಡದ ಮೊದಲ ಮಹಡಿಯಲ್ಲಿ ವೈದ್ಯ ಚಂದ್ರ … Continue reading Breaking News : ಕೈಕಾಲು ಕಟ್ಟಿಹಾಕಿದ ಸ್ಥಿತಿಯಲ್ಲಿ ವೈದ್ಯನ ಶವ ಪತ್ತೆ..!