ಎಟಿಎಂಗೆ ತುಂಬಿಸಬೇಕಿದ್ದ ಹಣ ಕಳ್ಳತನವಾಗಿದೆಯೆಂದು ಸುಳ್ಳು ದೂರು: ಪೊಲೀಸ್ ತನಿಖೆಯಲ್ಲಿ ಬ್ಯಾಂಕ್ ಸಿಬ್ಬಂದಿ ಲಾಕ್!

ಬೆಂಗಳೂರು:- ಹಣ ಹಾಕದೆಯೇ ಎಟಿಎಂನಲ್ಲಿ ಕಳ್ಳತನ ಆಗಿದೆ ಎಂದು ದೂರು ಕೊಟ್ಟಿದ್ದ ಬ್ಯಾಂಕ್ ಸಿಬ್ಬಂದಿ ಕಳ್ಳಾಟ ಬಯಲಾಗಿದೆ. ತನಿಖೆ ಕೈಗೊಂಡ ಪೊಲಿಸರು, ಸಿಸಿ ಕ್ಯಾಮರಾಗಳ ಪರಿಶೀಲನೆ ನಡೆಸಿದ ವೇಳೆ ಏಜೆನ್ಸಿಯವರು ಸಿಕ್ಕಿಬಿದ್ದಿದ್ದಾರೆ. Bengaluru: ಪಂಚೆಯಲ್ಲಿ ಬಂದ ರೈತನನ್ನು ಒಳ ಬಿಡದೇ ಅವಮಾನಿಸಿದ GT ಮಾಲ್ ಸಿಬ್ಬಂದಿ! ಹೌದು, ಬೆಡ್ ಶೀಟ್ ಹಾಕಿಕೊಂಡು ಬಂದು ಬೆಂಗಳೂರಿನ ಬೆಳ್ಳಂದೂರು ಎಟಿಎಂ ಕಳ್ಳತನ ಮಾಡಿದ್ದ ಕೇಸ್​ಗೆ ಮೇಜರ್ ಟ್ವಿಸ್ಟ್‌ ಸಿಕ್ಕಿದೆ. ಹೌದು, ಪೊಲೀಸರ ತ‌ನಿಖೆಯಲ್ಲಿ 16.5 ಲಕ್ಷ ರೂ. ಹಣ ಕಳ್ಳತನ … Continue reading ಎಟಿಎಂಗೆ ತುಂಬಿಸಬೇಕಿದ್ದ ಹಣ ಕಳ್ಳತನವಾಗಿದೆಯೆಂದು ಸುಳ್ಳು ದೂರು: ಪೊಲೀಸ್ ತನಿಖೆಯಲ್ಲಿ ಬ್ಯಾಂಕ್ ಸಿಬ್ಬಂದಿ ಲಾಕ್!