ಕ್ಷುಲ್ಲಕ ಕಾರಣಕ್ಕೆ ಜಗಳ: ಸ್ನೇಹಿತನ ಕತ್ತು ಸೀಳಿ ಭೀಕರವಾಗಿ ಕೊಂದ ವ್ಯಕ್ತಿ!

ಉಡುಪಿ :- ಉಡುಪಿ ಹಳೆ ಕೆಎಸ್ ಆರ್ ಟಿಸಿ ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್ ನ ನೆಲ ಅಂತಸ್ತಿನ ಕೊಠಡಿಯಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೋರ್ವ ತನ್ನ ಸ್ನೇಹಿತನನ್ನೇ ಕತ್ತು ಸೀಳಿ ಭೀಕರವಾಗಿ ಕೊಲೆಗೈದಿರುವ ಘಟನೆ ಜರುಗಿದೆ. ದ್ವಾರಕ ನಗರ ಜಲಾವೃತ: ಕುಸಿದು ಬಿದ್ದ ಅಬ್ಬಿಗೆರೆ-ನಿಸರ್ಗ ಲೇಔಟ್ ಗೆ ಸಂಪರ್ಕಿಸುವ ರಸ್ತೆ! 32 ವರ್ಷದ ಶೆಟ್ಟಿ ಕೊಲೆಯಾದ ವ್ಯಕ್ತಿ. ಈತನ ಸ್ನೇಹಿತ ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ನಿವಾಸಿ ಈರಣ್ಣ ಯಾನೆ ದಿನೇಶ್ ಎಂಬಾತ ಕೊಲೆ ಮಾಡಿದ ಆರೋಪಿ. ಕಂಠಪೂರ್ತಿ … Continue reading ಕ್ಷುಲ್ಲಕ ಕಾರಣಕ್ಕೆ ಜಗಳ: ಸ್ನೇಹಿತನ ಕತ್ತು ಸೀಳಿ ಭೀಕರವಾಗಿ ಕೊಂದ ವ್ಯಕ್ತಿ!