ಮೈಸೂರು:- ಮೈಸೂರಿನ ಬನ್ನಿಮಂಟಪದಲ್ಲಿ ಮೊಬೈಲ್ ಬಳಸುವ ವಿಚಾರಕ್ಕೆ ಶುರುವಾದ ಜಗಳ ಕೊನೆಗೆ ತಂದೆಯೇ ಮಗನನ್ನು ಕೊಲೆ ಮಾಡಿರುವ ಘಟನೆ ಜರುಗಿದೆ.
ಮೊಬೈಲ್ ಬಳಸುವ ವಿಚಾರದಲ್ಲಿ ತಂದೆ ಮಗನ ನಡುವೆ ಗಲಾಟೆ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿದ್ದು, ಸಿಟ್ಟಿನಿಂದ ತಂದೆ ಅಸ್ಲಂಪಾಷ, ತನ್ನ ಮಗ ಉಮೇಜ್ಗೆ ಚಾಕುವಿನಿಂದ ಇರಿದಿದ್ದಾಣೆ. ಪರಿಣಾಮ ಉಮೇಜ್ ಮೃತಪಟ್ಟಿದ್ದಾನೆ. ಈ ಬಗ್ಗೆ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಅಸ್ಲಂಪಾಷನನ್ನು ಬಂಧಿಸಿದ್ದಾರೆ.
![Demo](https://ainlivenews.com/wp-content/uploads/2023/12/spoorthi-1.jpg)
![](https://ainlivenews.com/wp-content/uploads/2024/01/Ad-Banner-copy-scaled.jpg)