ಸ್ನೇಹಿತನ ಬರ್ತಡೇ ಪಾರ್ಟಿಯಲ್ಲಿ ಶುರುವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ!

ಕಲಬುರಗಿ:-ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ನೇಕಾರರ ಕಾಲೋನಿಯಲ್ಲಿ ಸ್ನೇಹಿತನ ಬರ್ತಡೇ ಪಾರ್ಟಿಯಲ್ಲಿ ಶುರುವಾದ ಜಗಳ ಮತ್ತೋರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಜರುಗಿದೆ. ಇನ್ನೊಂದು ವಾರದಲ್ಲಿ ಚನ್ನಪಟ್ಟಣ  ಅಭ್ಯರ್ಥಿಯನ್ನು ಫೈನಲ್ ಮಾಡುತ್ತೇವೆ: ಎಚ್.ಡಿ.ಕುಮಾರಸ್ವಾಮಿ ಮೃತ ಯುವಕನನ್ನು 20 ವರ್ಷದ ಶಿವಕುಮಾರ್ ಎಂದು ಗುರುತಿಸಲಾಗಿದೆ. ಈತನ ಸ್ನೇಹಿತ ಮಲ್ಲಿಕಾರ್ಜುನ ‌ಎಂಬಾತನೇ ಕೊಲೆ ಮಾಡಿ ಸದ್ಯ ಪೋಲಿಸರ ಅತಿಥಿಯಾಗಿದ್ದಾನೆ. ಬರ್ತಡೇ ಪಾರ್ಟಿ ಮಾಡುವಾಗ ಕ್ಷುಲ್ಲಕ ವಿಚಾರಕ್ಕೆ ಮಲ್ಲಿಕಾರ್ಜುನ & ಶಿವಕುಮಾರ್ ನಡುವೆ ಗಲಾಟೆ ನಡೆದಿದೆ. ಬಳಿಕ ಮಲ್ಲಿಕಾರ್ಜುನ ಎಂಬಾತ, ಕೋಪದಿಂದ ಶಿವಕುಮಾರ್ … Continue reading ಸ್ನೇಹಿತನ ಬರ್ತಡೇ ಪಾರ್ಟಿಯಲ್ಲಿ ಶುರುವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ!