ಕುವೈತ್ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ.. ವ್ಯಕ್ತಿ ಸಾವು!
ಕುವೈತ್:- ಕುವೈತ್ನ ದಕ್ಷಿಣದಲ್ಲಿರುವ ಅಹ್ಮದಿ ಆಡಳಿತ ಪ್ರಾಂತ್ಯದ ಮಂಗಾಫ್ ಪ್ರದೇಶದ 6 ಮಹಡಿಗಳ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕಲಬುರಗಿಯ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. T20 ವಿಶ್ವಕಪ್ ನಲ್ಲೂ ಪಾಕ್ ಪ್ಲಾಫ್… ಬಾಬರ್ ಆಝಂ ತಲೆದಂಡ ಫಿಕ್ಸ್!? ವಿಜಯ್ ಕುಮಾರ್ ಪ್ರಸನ್ನ ಮೃತ ವ್ಯಕ್ತಿ. ಅಗ್ನಿ ದುರಂತದಲ್ಲಿ ಒಟ್ಟು 40 ಭಾರತೀಯರು ಸಾವನ್ನಪ್ಪಿದ್ದಾರೆ. ಕುವೈತ್ನ ದಕ್ಷಿಣದಲ್ಲಿರುವ ಅಹ್ಮದಿ ಆಡಳಿತ ಪ್ರಾಂತ್ಯದ ಮಂಗಾಫ್ ಪ್ರದೇಶದ 6 ಮಹಡಿಗಳ ಕಟ್ಟಡವೊಂದರಲ್ಲಿ ಅಡುಗೆ ಮನೆಯಲ್ಲಿ ಬುಧವಾರ ಬೆಂಕಿ ಹೊತ್ತಿಕೊಂಡಿತ್ತು. ಇದು ದುರಂತಕ್ಕೆ ಕಾರಣವಾಗಿದೆ … Continue reading ಕುವೈತ್ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ.. ವ್ಯಕ್ತಿ ಸಾವು!
Copy and paste this URL into your WordPress site to embed
Copy and paste this code into your site to embed