ಖಾಸಗಿ ಬಸ್ ನಿಲ್ದಾಣದ ಮಳಿಗೆಯಲ್ಲಿ ಅಗ್ನಿ ಅವಘಡ.. ವಸ್ತುಗಳೆಲ್ಲಾ ಸುಟ್ಟು ಕರಕಲು..!

ಶಿವಮೊಗ್ಗ:- ಖಾಸಗಿ ಬಸ್ ನಿಲ್ದಾಣದ ಮಳಿಗೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಶಿವಮೊಗ್ಗ ನಗರದಲ್ಲಿರುವ ಖಾಸಗಿ ಬಸ್ ನಿಲ್ದಾಣದಲ್ಲಿ ಜರುಗಿದೆ. ಪ್ರಚಾರಕ್ಕೆ ತೆರಳುತ್ತಿದ್ದ ಬಿಜೆಪಿ ಶಾಸಕನ ಕಾರು ಪಲ್ಟಿ- ಗ್ರೇಟ್ ಎಸ್ಕೇಪ್ ಆದ ಭೈರತಿ ಬಸವರಾಜ್.! ಖಾಸಗಿ ಬಸ್ ನಿಲ್ದಾಣದ ಒಳಗಿರುವ ಮಳಿಗೆಯಲ್ಲಿ ಅವಘಡ ಸಂಭವಿಸಿದೆ. ಮೊಬೈಲ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ವಸ್ತುಗಳು ಸುಟ್ಟು ಕರಕಲಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿ ಅಗ್ನಿ ನಂದಿಸುವ ಕಾರ್ಯ ಯಶಸ್ವಿಯಾಗಿ ಜರುಗಿದೆ. … Continue reading ಖಾಸಗಿ ಬಸ್ ನಿಲ್ದಾಣದ ಮಳಿಗೆಯಲ್ಲಿ ಅಗ್ನಿ ಅವಘಡ.. ವಸ್ತುಗಳೆಲ್ಲಾ ಸುಟ್ಟು ಕರಕಲು..!